ಅಭಿಪ್ರಾಯ / ಸಲಹೆಗಳು

ದೃಷ್ಟಿ ಮೂಲೋದ್ದೇಶಗಳು ಕಾರ್ಯಾಚರಣೆ

  • ಕೃಷಿ ಹವಾಮಾನ ವಲಯಗಳಿಗೆ ಅನುಗುಣವಾಗಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ.
  • ವಿವಿಧ ತೋಟಗಾರಿಕೆ ಬೆಳೆಗಳ ಉತ್ಕೃಷ್ಠ ಗುಣಮಟ್ಟದ ಸಸಿ/ಕಸಿ ಗಿಡಗಳ ಉತ್ಪಾದನೆ ಮತ್ತು ವಿತರಣೆ.
  • ಉನ್ನತ ತೋಟಗಾರಿಕೆ ತಂತ್ರಜ್ಞಾನ ಪ್ರಸರಣ
  • ಖುಷ್ಕಿ ತೋಟಗಾರಿಕೆಗೆ ಉತ್ತೇಜನ
  • ವಿಶೇಷ ನೀರಾವರಿ ತಂತ್ರಜ್ಞಾನಗಳ ಮೂಲಕ ನೀರಿನ ಮಿತವ್ಯಯ ಸಾಧಿಸಲು ರೈತರಿಗೆ ನೆರವು ನೀಡುವುದು.
  • ತೋಟಗಾರಿಕೆಯಲ್ಲಿ ಉನ್ನತ ತಾಂತ್ರಿಕತೆಗೆ ಪ್ರೋತ್ಸಾಹ
  • ಸಾಲ ಸೌಲಭ್ಯವನ್ನು ಪಡೆಯಲು ರೈತರಿಗೆ ಸಲಹೆ ನೀಡುವುದು
  • ತೋಟಗಾರಿಕೆ ಬೆಳೆಗಳಿಗೆ ಸೂಕ್ತ ಸಸ್ಯ ಸಂರಕ್ಷಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
  • ತೋಟಗಾರಿಕೆ ಕೊಯ್ಲೋತ್ತರ ನಿರ್ವಹಣೆ ಮತ್ತು ಮಾರುಕಟ್ಟೆ ನೆರವು ಒದಗಿಸುವುದು
  • ಸಾವಯವ ಬೇಸಾಯ ಪದ್ಧತಿಗಳನ್ನು ಉತ್ತೇಜಿಸುವುದು.
  • ತೋಟಗಾರಿಕೆ ಉತ್ಪನ್ನಗಳ ರಫ್ತು ಮತ್ತು ಮೌಲ್ಯವರ್ಧನೆಗೆ ರೈತರಿಗೆ ನೆರವು ನೀಡುವುದುಮಾನವ ಸಂಪನ್ಮೂಲ ಅಭಿವೃದ್ಧಿ ಪಡಿಸುವುದು.
  • ರೈತರು ಎದುರಿಸುತ್ತಿರುವ ತೀವ್ರತರ ಸಮಸ್ಯೆಗಳ ಪರಿಹಾರಕ್ಕಾಗಿ ಸಂಶೋಧನಾ ಸಂಸ್ಥೆಗಳಿಗೆ ನೆರವು ನೀಡುವುದು.

ಇತ್ತೀಚಿನ ನವೀಕರಣ​ : 11-08-2021 12:44 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ತೋಟಗಾರಿಕೆ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080